ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದ ವಿದ್ಯಾರ್ಥಿನಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದ ವಿದ್ಯಾರ್ಥಿನಿ

Share
InShot_20250430_002640754-992x1024 ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದ ವಿದ್ಯಾರ್ಥಿನಿ

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ದುರ್ಗಾದಾಸ್ ಎಂ ಹಾಗೂ ರೇವತಿ ದಂಪತಿಯ ಪುತ್ರಿ, ಪ್ರಸ್ತುತ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ‌ ಪಿಯುಸಿ ವಿದ್ಯಾರ್ಥಿನಿ ಸಂಜನ ಎಂ. ಡಿ ಅವರು ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ್ದಾರೆ.

ಕರಾಟೆ, ಯಕ್ಷಗಾನ, ಭರತನಾಟ್ಯ ದಲ್ಲಿ ತೊಡಗಿಸಿಕೊಂಡಿರುವ ಈಕೆಗೆ ಸಾಮಾಜಿಕ ಕಳಕಳಿಯಿಂದ ಸಮಾಜ ಸೇವೆ ಮಾಡಬೇಕೆಂಬ ಹಂಬಲ. ಈಕೆ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರಿಗೆ ಶೃಂಗಾರ್ ಮಾಸ್ಟರ್ ಕಟ್ ಅವರ ಮೂಲಕ ಯುವಶಕ್ತಿ ಸೇವಾಪಥ ಟ್ರಸ್ಟ್ ಗೆ ದಾನವಾಗಿ ನೀಡಿದ್ದಾರೆ.
ಮೂಲತಃ ಸುಬ್ರಹ್ಮಣ್ಯ ದವರಾದ ಇವರು ಪ್ರಸ್ತುತ ಬೆಳ್ತಂಗಡಿ ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸ್ತವ್ಯ ವಿದ್ದಾರೆ.

Previous post

ಓಡಿಲ್ನಾಳ ಸುತ್ತಮುತ್ತ ಗಾಳಿ ಮಳೆ : ಮರ ಬಿದ್ದು ಮನೆಗೆ ಹಾನಿ

Next post

ಬೆಳ್ತಂಗಡಿ:ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಆಗಮಿಸಲು ಒಪ್ಪಿ ಕೈಕೊಟ್ಟ ಕಾಂಗ್ರೆಸ್ ಸಚಿವರು : ಸಚಿವರ ಮೂಲಕ ಸರಕಾರಕ್ಕೆ ಹಕ್ಕೊತ್ತಾಯ ಸಲ್ಲಿಸಲಿದ್ದ ದಲಿತರಿಗೆ ನಿರಾಶೆ

Post Comment

ಟ್ರೆಂಡಿಂಗ್‌

error: Content is protected !!